ದಲಿತರಿಗೆ ಭೂಮಿ ಹಕ್ಕು ನೀಡಬೇಕೆಂದು ಆಗ್ರಹಿಸಿ ಶಿವಮೊಗ್ಗದ ತಾಲೂಕಛೇರಿ ಆವರಣದಲ್ಲಿ ಶುಕ್ರವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು,…
ಹಕ್ಕೊತಾಯ..
ಪರಿಶಿಷ್ಟ ಜಾತಿ / ವರ್ಗ ಹಾಗೂ ಭೂಹೀನ ತಳ ಸಮುದಾಯ ಉಳಿಮೆ ಮಾಡುತ್ತಿರುವ ಬಗರುಕುಂ ಸಾಗುವಳಿ ಕಾಲಮಿತಿ ಒಳಗಾಗಿ ಇತ್ಯರ್ಥ ಪಡಿಸಬೇಕು,
ವಿನಾಕಾರಣ ವುಜಗೊಳಿಸಿರುವ ಬಗರ್ ಹುಕುಂ ಸಾಗುವಳಿ ಅರ್ಜಿಯನ್ನು ಪರಿಶೀಲನೆ ನಡೆಸಬೇಕು,
ಪರಿಶಿಷ್ಟರ ಪಿಟೀಸಿಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡಿದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು
